Shopping Cart
No books in the cart.
My Wishlist
Message
Please select any one of the Category and Search... !!
Message
Please enter the Search Term... !!
Are you sure want to Logout?

ನೆನಪಿನ ದೋಣಿಯಲ್ಲಿ|Nenapina Doniyalli
MRP - ₹750.00 ₹675.00
Dispatched within 2 - 3 Business Days
FREE Home Delivery
(For purchase of Rs 499/- and above)
Product Specifications
ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ(ಡಿಸೆಂಬರ್ 29, 1904 - ನವೆಂಬರ್ 11, 1994)ನವರು ತಮ್ಮ ಕುವೆಂಪು ಎನ್ನುವ ಕಾವ್ಯನಾಮದಿಂದಲೇ ಪ್ರಸಿದ್ಧರು. 20ನೆಯ ಶತಮಾನದ ಮಹಾನ್ ಕನ್ನಡ ಕವಿ, ಸಾಹಿತಿ ಹಾಗೂ ಮಹಾಮಾನವತಾವಾದಿ. ಕುವೆಂಪು ಅವರು ತಮ್ಮ ಅಮರಕೃತಿ `ಶ್ರೀರಾಮಾಯಣ ದರ್ಶನಂ` ಬರೆದು `ಮಹಾಕಾವ್ಯ`ಯುಗಕ್ಕೆ ಮತ್ತೊಮ್ಮೆ ಮರುಚೇತನ ನೀಡಿದರು. ಈ ಕೃತಿಯು ಕರ್ನಾಟಕ ಸಾಹಿತ್ಯ ಅಕಾಡೆಮಿ, ಕೇಂದ್ರ ಸಾಹಿತ್ಯ ಅಕಾಡೆಮಿ ಹಾಗೂ ಜ್ಞಾನಪೀಠ ಪ್ರಶಸ್ತಿಯನ್ನು ಪಡೆದ ಅಪರೂಪದ ಕೃತಿಯಾಗಿದೆ. ರಾಷ್ಟ್ರಕವಿ ಪ್ರಶಸ್ತಿಯೊಂದಿಗೆ `ಪದ್ಮವಿಭೂಷಣ` ಪ್ರಶಸ್ತಿ ಪಡೆದಿರುವ ಕನ್ನಡದ ಏಕೈಕ ಕವಿ. ಕುವೆಂಪು ಬರೆದ `ಜಯಭಾರತ ಜನನಿಯ ತನುಜಾತೆ` ನಾಡಗೀತೆಯಾಗಿ ಇಂದು ಸುಪ್ರಸಿದ್ಧವಾಗಿದೆ. ಕುವೆಂಪು ಅವರು ಗಂಭೀರ ವ್ಯಕ್ತಿ. ಇದು ಎಲ್ಲರಿಗೂ ತಿಳಿದ ವಿಷಯ. ಆದರೆ ಅವರು ಅಷ್ಟೇ ಹಾಸ್ಯಪ್ರಿಯರು ಎನ್ನುವುದು ಹೆಚ್ಚಿಗೆ ತಿಳಿದಿಲ್ಲ. ಕುವೆಂಪು ಅವರ ಪರಿಚಯವನ್ನು ಶ್ರೀ ಟಿ.ಎಸ್.ಗೋಪಾಲ್ ಅವರು ಈ ಪುಸ್ತಕದಲ್ಲಿ ಸೊಗಸಾಗಿ ಮಾಡಿಕೊಟ್ಟಿದ್ದಾರೆ.
Books from ಕುವೆಂಪು, Kuvempu
.jpg)
ಕುವೆಂಪು, Kuvempu
About Author
ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ(ಡಿಸೆಂಬರ್ 29, 1904 - ನವೆಂಬರ್ 11, 1994)ನವರು ತಮ್ಮ ಕುವೆಂಪು ಎನ್ನುವ ಕಾವ್ಯನಾಮದಿಂದಲೇ ಪ್ರಸಿದ್ಧರು. 20ನೆಯ ಶತಮಾನದ ಮಹಾನ್ ಕನ್ನಡ ಕವಿ, ಸಾಹಿತಿ ಹಾಗೂ ಮಹಾಮಾನವತಾವಾದಿ. ಕುವೆಂಪು ಅವರು ತಮ್ಮ ಅಮರಕೃತಿ `ಶ್ರೀರಾಮಾಯಣ ದರ್ಶನಂ` ಬರೆದು `ಮಹಾಕಾವ್ಯ`ಯುಗಕ್ಕೆ ಮತ್ತೊಮ್ಮೆ ಮರುಚೇತನ ನೀಡಿದರು. ಈ ಕೃತಿಯು ಕರ್ನಾಟಕ ಸಾಹಿತ್ಯ ಅಕಾಡೆಮಿ, ಕೇಂದ್ರ ಸಾಹಿತ್ಯ ಅಕಾಡೆಮಿ ಹಾಗೂ ಜ್ಞಾನಪೀಠ ಪ್ರಶಸ್ತಿಯನ್ನು ಪಡೆದ ಅಪರೂಪದ ಕೃತಿಯಾಗಿದೆ. ರಾಷ್ಟ್ರಕವಿ ಪ್ರಶಸ್ತಿಯೊಂದಿಗೆ `ಪದ್ಮವಿಭೂಷಣ` ಪ್ರಶಸ್ತಿ ಪಡೆದಿರುವ ಕನ್ನಡದ ಏಕೈಕ ಕವಿ. ಕುವೆಂಪು ಬರೆದ `ಜಯಭಾರತ ಜನನಿಯ ತನುಜಾತೆ` ನಾಡಗೀತೆಯಾಗಿ ಇಂದು ಸುಪ್ರಸಿದ್ಧವಾಗಿದೆ. ಕುವೆಂಪು ಅವರು ಗಂಭೀರ ವ್ಯಕ್ತಿ. ಇದು ಎಲ್ಲರಿಗೂ ತಿಳಿದ ವಿಷಯ. ಆದರೆ ಅವರು ಅಷ್ಟೇ ಹಾಸ್ಯಪ್ರಿಯರು ಎನ್ನುವುದು ಹೆಚ್ಚಿಗೆ ತಿಳಿದಿಲ್ಲ. ಕುವೆಂಪು ಅವರ ಪರಿಚಯವನ್ನು ಶ್ರೀ ಟಿ.ಎಸ್.ಗೋಪಾಲ್ ಅವರು ಈ ಪುಸ್ತಕದಲ್ಲಿ ಸೊಗಸಾಗಿ ಮಾಡಿಕೊಟ್ಟಿದ್ದಾರೆ.